ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗ. ಇದರ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿದೆ.
ಕುರಿತು ಪ್ರತಿಕ್ರಿಯೆ ನೀಡಿದ ಎಂ.ಜಿ.ಶ್ರೀನಿವಾಸ್, ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿರುವ ಕೆಪಿಸಿಸಿ ಸದಸ್ಯ ಎಂ.ಜಿ ಶ್ರೀನಿವಾಸ್ ಪಕ್ಷದಿಂದ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶುಭಕೃತ್ ಸಂವತ್ಸರದಲ್ಲಿ ಶುಭದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ನಿರ್ಧಾರ ಕಾಂಗ್ರೆಸ್ ಪಕ್ಷದ ಅಂತ್ಯಕ್ಕೆ ನಾಂದಿ ಹಾಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ಇದಕ್ಕೆ ತಕ್ಕ ಬೆಲೆ ತೆತ್ತಲ್ಲಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿರುವುದು ಇದೇ ನಿದರ್ಶನ ಸಾಕ್ಷಿಯಾಗಿದೆ ಎಂದು ಶಾಸಕ ವೆಂಕಟರಮಣಯ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…