ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗ. ಇದರ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿದೆ.
ಕುರಿತು ಪ್ರತಿಕ್ರಿಯೆ ನೀಡಿದ ಎಂ.ಜಿ.ಶ್ರೀನಿವಾಸ್, ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿರುವ ಕೆಪಿಸಿಸಿ ಸದಸ್ಯ ಎಂ.ಜಿ ಶ್ರೀನಿವಾಸ್ ಪಕ್ಷದಿಂದ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶುಭಕೃತ್ ಸಂವತ್ಸರದಲ್ಲಿ ಶುಭದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ನಿರ್ಧಾರ ಕಾಂಗ್ರೆಸ್ ಪಕ್ಷದ ಅಂತ್ಯಕ್ಕೆ ನಾಂದಿ ಹಾಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ಇದಕ್ಕೆ ತಕ್ಕ ಬೆಲೆ ತೆತ್ತಲ್ಲಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿರುವುದು ಇದೇ ನಿದರ್ಶನ ಸಾಕ್ಷಿಯಾಗಿದೆ ಎಂದು ಶಾಸಕ ವೆಂಕಟರಮಣಯ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…