Categories: ರಾಜ್ಯ

ಕಾಂಗ್ರೆಸ್ ನಿಂದ ಮೂರನೇ ಪಟ್ಟಿ ರಿಲೀಸ್: ಕೋಲಾರಕ್ಕೆ ಕೊತ್ತೂರು ಮಂಜುನಾಥ್, ಡಾ.ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಕಣಕ್ಕೆ. ಕೈ ಹಿಡಿದ ಲಕ್ಷ್ಮಣ ಸವದಿಗೆ ಅಥಣಿ ಟಿಕೆಟ್

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ ಉಮಾಶ್ರೀಗೆ ಟಿಕೆಟ್ ಕೈ ತಪ್ಪಿದೆ. ಉಳಿದಂತೆ ಅರಸಿಕೆರೆಗೆ ಕೆಎಂ ಶಿವಲಿಂಗೇಗೌಡಗೆ ಟಿಕೆಟ್ ಖಾತ್ರಿಯಾಗಿದೆ.

ಮದ್ದೂರಲ್ಲಿ ಎಸ್.ಎಂ ಕೃಷ್ಣಾ ಸಂಬಂಧಿ ಗುರುಚರಣ್ ಕೈ ತಪ್ಪಿದ ಟಿಕೆಟ್ ಕಮಲೂರು ಉದಯ್ ಗೆ ಪಡಲಾಗಿದೆ.

ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಗಾಧಾರ್ ಗೆ ಮಣೆ.

ಈಗಾಗಲೇ ಜೆಡಿಎಸ್ 2 ಪಟ್ಟಿ, ಬಿಜೆಪಿ 2 ಪಟ್ಟಿ, ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ತಳ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಅಳೆದು ತೂಗಿ ಹಂತ ಹಂತವಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿರುವ ವರಿಷ್ಠರು.

ಅಥಣಿ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟಿಕೆಟ್ ಪಡೆದಿದ್ದಾರೆ. ಕೋಲಾರ ಸೀಟು ಕೋತ್ತನೂರು ಜಿ.ಮಂಜುನಾಥ್‌ಗೆ ನೀಡಲಾಗಿದೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago