2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ ಉಮಾಶ್ರೀಗೆ ಟಿಕೆಟ್ ಕೈ ತಪ್ಪಿದೆ. ಉಳಿದಂತೆ ಅರಸಿಕೆರೆಗೆ ಕೆಎಂ ಶಿವಲಿಂಗೇಗೌಡಗೆ ಟಿಕೆಟ್ ಖಾತ್ರಿಯಾಗಿದೆ.
ಮದ್ದೂರಲ್ಲಿ ಎಸ್.ಎಂ ಕೃಷ್ಣಾ ಸಂಬಂಧಿ ಗುರುಚರಣ್ ಕೈ ತಪ್ಪಿದ ಟಿಕೆಟ್ ಕಮಲೂರು ಉದಯ್ ಗೆ ಪಡಲಾಗಿದೆ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಗಾಧಾರ್ ಗೆ ಮಣೆ.
ಈಗಾಗಲೇ ಜೆಡಿಎಸ್ 2 ಪಟ್ಟಿ, ಬಿಜೆಪಿ 2 ಪಟ್ಟಿ, ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ತಳ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಅಳೆದು ತೂಗಿ ಹಂತ ಹಂತವಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿರುವ ವರಿಷ್ಠರು.
ಅಥಣಿ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟಿಕೆಟ್ ಪಡೆದಿದ್ದಾರೆ. ಕೋಲಾರ ಸೀಟು ಕೋತ್ತನೂರು ಜಿ.ಮಂಜುನಾಥ್ಗೆ ನೀಡಲಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…