2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ ಉಮಾಶ್ರೀಗೆ ಟಿಕೆಟ್ ಕೈ ತಪ್ಪಿದೆ. ಉಳಿದಂತೆ ಅರಸಿಕೆರೆಗೆ ಕೆಎಂ ಶಿವಲಿಂಗೇಗೌಡಗೆ ಟಿಕೆಟ್ ಖಾತ್ರಿಯಾಗಿದೆ.
ಮದ್ದೂರಲ್ಲಿ ಎಸ್.ಎಂ ಕೃಷ್ಣಾ ಸಂಬಂಧಿ ಗುರುಚರಣ್ ಕೈ ತಪ್ಪಿದ ಟಿಕೆಟ್ ಕಮಲೂರು ಉದಯ್ ಗೆ ಪಡಲಾಗಿದೆ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಗಾಧಾರ್ ಗೆ ಮಣೆ.
ಈಗಾಗಲೇ ಜೆಡಿಎಸ್ 2 ಪಟ್ಟಿ, ಬಿಜೆಪಿ 2 ಪಟ್ಟಿ, ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ತಳ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಅಳೆದು ತೂಗಿ ಹಂತ ಹಂತವಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿರುವ ವರಿಷ್ಠರು.
ಅಥಣಿ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟಿಕೆಟ್ ಪಡೆದಿದ್ದಾರೆ. ಕೋಲಾರ ಸೀಟು ಕೋತ್ತನೂರು ಜಿ.ಮಂಜುನಾಥ್ಗೆ ನೀಡಲಾಗಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…