2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ ಉಮಾಶ್ರೀಗೆ ಟಿಕೆಟ್ ಕೈ ತಪ್ಪಿದೆ. ಉಳಿದಂತೆ ಅರಸಿಕೆರೆಗೆ ಕೆಎಂ ಶಿವಲಿಂಗೇಗೌಡಗೆ ಟಿಕೆಟ್ ಖಾತ್ರಿಯಾಗಿದೆ.
ಮದ್ದೂರಲ್ಲಿ ಎಸ್.ಎಂ ಕೃಷ್ಣಾ ಸಂಬಂಧಿ ಗುರುಚರಣ್ ಕೈ ತಪ್ಪಿದ ಟಿಕೆಟ್ ಕಮಲೂರು ಉದಯ್ ಗೆ ಪಡಲಾಗಿದೆ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಗಾಧಾರ್ ಗೆ ಮಣೆ.
ಈಗಾಗಲೇ ಜೆಡಿಎಸ್ 2 ಪಟ್ಟಿ, ಬಿಜೆಪಿ 2 ಪಟ್ಟಿ, ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ತಳ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಅಳೆದು ತೂಗಿ ಹಂತ ಹಂತವಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿರುವ ವರಿಷ್ಠರು.
ಅಥಣಿ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟಿಕೆಟ್ ಪಡೆದಿದ್ದಾರೆ. ಕೋಲಾರ ಸೀಟು ಕೋತ್ತನೂರು ಜಿ.ಮಂಜುನಾಥ್ಗೆ ನೀಡಲಾಗಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…