ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಲಕ್ಷ್ಮಿಪತಿ ಹುಟ್ಟುಹಬ್ಬ ಆಚರಣೆ: ಶುಭಕೋರಲು 50, 100 ರೂ. ಮುಖಬೆಲೆಯ ನೋಟಿನ ಹಾರ ಸಿದ್ಧಪಡಿಸಿದ ವಕೀಲ ಮನು ಆರ್.ವಿ

ಇಂದು(ಅ.12) ದೊಡ್ಡಬಳ್ಳಾಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ವಕ್ತಾರ ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ.

ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ ಮಾಡಲು ಈಗಾಗಲೇ ಸಕಲ‌ ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ಇಂದು ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಕಾಂಗ್ರೆಸ್ ಮುಖಂಡರು,‌ ಕಾರ್ಯಕರ್ತರು, ಹಿತೈಶಿಗಳು ಸೇರಿದಂತೆ ಇತರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಲಕ್ಷ್ಮೀಪತಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಲಾಗುತ್ತಿದೆ. ಅದೇರೀತಿ ನಾವು ವಿಭಿನ್ನವಾಗಿ ಜನ್ಮದಿನದ ಶುಭಾಶಯ ಕೋರಲು 50, 100 ರೂ. ಮುಖಬೆಲೆಯ ನೋಟಿನ ಹಾರ ಸಿದ್ಧಪಡಿಸಿದ್ದೇವೆ ಎಂದು ವಕೀಲ ಮನು ಆರ್.ವಿ ಹೇಳಿದ್ದಾರೆ.

ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ವಯೋವೃದ್ಧರಿಗೆ ಉಲ್ಲನ್ ಕಂಬಳಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು….

ನಗರದ ಹಲವೆಡೆ ಲಕ್ಷ್ಮಿಪತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಕಟೌಟ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago