ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ ಮೊರೆ ಹೋಗಿದ್ದರು.
ಈ ವೇಳೆ ತಾಲೂಕಿನ ದೇವಾಲಯವೊಂದರಲ್ಲಿ ಪವಾಡ ನಡೆದಿದೆ. ವಿಗ್ರಹ ಮೂರ್ತಿ ಕಣ್ಣು ತೆರೆದ ರೀತಿಯಲ್ಲಿ ಭಕ್ತರಿಗೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದ ಭಕ್ತರು ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಇದೊಂದು ಪವಾಡವೆಂದು ಪರಿಗಣಿಸಿ ಸುತ್ತಮುತ್ತಲಿನ ಜನತೆ ದೇವರ ದರ್ಶನ ಪಡೆದಿದ್ದಾರೆ.
ತಾಲೂಕಿನ ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ ಮಹೇಶ್ವರಮ್ಮ ವಿಗ್ರಹ ಕಣ್ಬಿಟ್ಟಿದ್ದು, ದೇವರ ಪವಾಡವೆಂದು ಜನರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾಮಾನ್ಯವಾಗಿ ಕಣ್ಣ್ಮುಚ್ಚಿದ ರೀತಿಯಲ್ಲಿ ಇದ್ದ ವಿಗ್ರಹ ಮೂರ್ತಿ ನಿನ್ನೆ ಸಂಜೆ ದಿಢೀರನೆ ಕಣ್ಣು ತೆರೆದು ಭಕ್ತರಲ್ಲಿ ದಿಗ್ಭ್ರಾಂತಿ ಮೂಡಿಸಿದೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…