ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ ಮೊರೆ ಹೋಗಿದ್ದರು.
ಈ ವೇಳೆ ತಾಲೂಕಿನ ದೇವಾಲಯವೊಂದರಲ್ಲಿ ಪವಾಡ ನಡೆದಿದೆ. ವಿಗ್ರಹ ಮೂರ್ತಿ ಕಣ್ಣು ತೆರೆದ ರೀತಿಯಲ್ಲಿ ಭಕ್ತರಿಗೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದ ಭಕ್ತರು ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಇದೊಂದು ಪವಾಡವೆಂದು ಪರಿಗಣಿಸಿ ಸುತ್ತಮುತ್ತಲಿನ ಜನತೆ ದೇವರ ದರ್ಶನ ಪಡೆದಿದ್ದಾರೆ.
ತಾಲೂಕಿನ ಕಾಡನೂರು ಗ್ರಾಮದ ಮಹೇಶ್ವರಮ್ಮ ದೇವಸ್ಥಾನದಲ್ಲಿನ ಮಹೇಶ್ವರಮ್ಮ ವಿಗ್ರಹ ಕಣ್ಬಿಟ್ಟಿದ್ದು, ದೇವರ ಪವಾಡವೆಂದು ಜನರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾಮಾನ್ಯವಾಗಿ ಕಣ್ಣ್ಮುಚ್ಚಿದ ರೀತಿಯಲ್ಲಿ ಇದ್ದ ವಿಗ್ರಹ ಮೂರ್ತಿ ನಿನ್ನೆ ಸಂಜೆ ದಿಢೀರನೆ ಕಣ್ಣು ತೆರೆದು ಭಕ್ತರಲ್ಲಿ ದಿಗ್ಭ್ರಾಂತಿ ಮೂಡಿಸಿದೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…