ಕಾಡು ಹಂದಿಗೆ ಹಾಕಿದ್ದ ಬಲೆಗೆ ಚಿರತೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು ಕಾಡು ಹಂದಿಗೆ ಹಾಕಿದ್ದ ಕಬ್ಬಿಣದ ಉರುಳಿಗೆ ಹೊಟ್ಟೆ ಭಾಗ ಸಂಪೂರ್ಣ ಸಿಲುಕಿತ್ತು.

ಬನ್ನೇರಘಟ್ಟ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಅರವಳಿಕೆ ಚಿಕಿತ್ಸೆ ನೀಡಿ 15 ನಿಮಿಷಗಳ ಕಾಲ ದಿಢೀರನೆ ಶಾಕ್‌ಗೆ ಒಳಗಾಗಿ ಬೋನಿನಲ್ಲಿದ್ದ ಚಿರತೆ ಸಾವನ್ನಪ್ಪಿದೆ.

ನಂತರ ಪಶುಸಂಗೋಪನಾ ಇಲಾಖೆಯ ವೈಧ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಉರುಳಿಗೆ ಬಿದ್ದು 24 ಘಂಟೆಯಾಗಿದ್ದು ಅದಕ್ಕೆ ಕುಡಿಯಲು ನೀರು, ಆಹಾರ ಸಿಗದೆ ದೇಹ ನಿರ್ಜಲೀಕರಣ ಉಂಟಾಗಿ ರಕ್ತ ಸಂಚಾರ ನಿಂತು ನಿತ್ರಾಣವಾಗಿ ಸಾವನ್ನಪಿದೆ ಎಂದು ವರದಿ ನೀಡಿದ್ದಾರೆ.

ಅರಣ್ಯ ಸಿಬ್ಬಂದಿ ಹಾಗೂ ಪಶು ವೈದ್ಯಾಧಿಕಾರಿಗಳು ಚಿರತೆಯ ದೇಹ ಸುಟ್ಟಿದ್ದಾರೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

56 minutes ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

5 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

5 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

10 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

11 hours ago