ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು ಕಾಡು ಹಂದಿಗೆ ಹಾಕಿದ್ದ ಕಬ್ಬಿಣದ ಉರುಳಿಗೆ ಹೊಟ್ಟೆ ಭಾಗ ಸಂಪೂರ್ಣ ಸಿಲುಕಿತ್ತು.
ಬನ್ನೇರಘಟ್ಟ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಅರವಳಿಕೆ ಚಿಕಿತ್ಸೆ ನೀಡಿ 15 ನಿಮಿಷಗಳ ಕಾಲ ದಿಢೀರನೆ ಶಾಕ್ಗೆ ಒಳಗಾಗಿ ಬೋನಿನಲ್ಲಿದ್ದ ಚಿರತೆ ಸಾವನ್ನಪ್ಪಿದೆ.
ನಂತರ ಪಶುಸಂಗೋಪನಾ ಇಲಾಖೆಯ ವೈಧ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಉರುಳಿಗೆ ಬಿದ್ದು 24 ಘಂಟೆಯಾಗಿದ್ದು ಅದಕ್ಕೆ ಕುಡಿಯಲು ನೀರು, ಆಹಾರ ಸಿಗದೆ ದೇಹ ನಿರ್ಜಲೀಕರಣ ಉಂಟಾಗಿ ರಕ್ತ ಸಂಚಾರ ನಿಂತು ನಿತ್ರಾಣವಾಗಿ ಸಾವನ್ನಪಿದೆ ಎಂದು ವರದಿ ನೀಡಿದ್ದಾರೆ.
ಅರಣ್ಯ ಸಿಬ್ಬಂದಿ ಹಾಗೂ ಪಶು ವೈದ್ಯಾಧಿಕಾರಿಗಳು ಚಿರತೆಯ ದೇಹ ಸುಟ್ಟಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…