ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು ಕಾಡು ಹಂದಿಗೆ ಹಾಕಿದ್ದ ಕಬ್ಬಿಣದ ಉರುಳಿಗೆ ಹೊಟ್ಟೆ ಭಾಗ ಸಂಪೂರ್ಣ ಸಿಲುಕಿತ್ತು.
ಬನ್ನೇರಘಟ್ಟ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಅರವಳಿಕೆ ಚಿಕಿತ್ಸೆ ನೀಡಿ 15 ನಿಮಿಷಗಳ ಕಾಲ ದಿಢೀರನೆ ಶಾಕ್ಗೆ ಒಳಗಾಗಿ ಬೋನಿನಲ್ಲಿದ್ದ ಚಿರತೆ ಸಾವನ್ನಪ್ಪಿದೆ.
ನಂತರ ಪಶುಸಂಗೋಪನಾ ಇಲಾಖೆಯ ವೈಧ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಉರುಳಿಗೆ ಬಿದ್ದು 24 ಘಂಟೆಯಾಗಿದ್ದು ಅದಕ್ಕೆ ಕುಡಿಯಲು ನೀರು, ಆಹಾರ ಸಿಗದೆ ದೇಹ ನಿರ್ಜಲೀಕರಣ ಉಂಟಾಗಿ ರಕ್ತ ಸಂಚಾರ ನಿಂತು ನಿತ್ರಾಣವಾಗಿ ಸಾವನ್ನಪಿದೆ ಎಂದು ವರದಿ ನೀಡಿದ್ದಾರೆ.
ಅರಣ್ಯ ಸಿಬ್ಬಂದಿ ಹಾಗೂ ಪಶು ವೈದ್ಯಾಧಿಕಾರಿಗಳು ಚಿರತೆಯ ದೇಹ ಸುಟ್ಟಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…