ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು ಕಾಡು ಹಂದಿಗೆ ಹಾಕಿದ್ದ ಕಬ್ಬಿಣದ ಉರುಳಿಗೆ ಹೊಟ್ಟೆ ಭಾಗ ಸಂಪೂರ್ಣ ಸಿಲುಕಿತ್ತು.
ಬನ್ನೇರಘಟ್ಟ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಅರವಳಿಕೆ ಚಿಕಿತ್ಸೆ ನೀಡಿ 15 ನಿಮಿಷಗಳ ಕಾಲ ದಿಢೀರನೆ ಶಾಕ್ಗೆ ಒಳಗಾಗಿ ಬೋನಿನಲ್ಲಿದ್ದ ಚಿರತೆ ಸಾವನ್ನಪ್ಪಿದೆ.
ನಂತರ ಪಶುಸಂಗೋಪನಾ ಇಲಾಖೆಯ ವೈಧ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಚಿರತೆ ಉರುಳಿಗೆ ಬಿದ್ದು 24 ಘಂಟೆಯಾಗಿದ್ದು ಅದಕ್ಕೆ ಕುಡಿಯಲು ನೀರು, ಆಹಾರ ಸಿಗದೆ ದೇಹ ನಿರ್ಜಲೀಕರಣ ಉಂಟಾಗಿ ರಕ್ತ ಸಂಚಾರ ನಿಂತು ನಿತ್ರಾಣವಾಗಿ ಸಾವನ್ನಪಿದೆ ಎಂದು ವರದಿ ನೀಡಿದ್ದಾರೆ.
ಅರಣ್ಯ ಸಿಬ್ಬಂದಿ ಹಾಗೂ ಪಶು ವೈದ್ಯಾಧಿಕಾರಿಗಳು ಚಿರತೆಯ ದೇಹ ಸುಟ್ಟಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…