ಕಾಣೆಯಾದವರ ಬಗ್ಗೆ ಪ್ರಕಟಣೆ : ರಾತ್ರಿ ಮನೆಯಲ್ಲಿ ಮಲಗಿದ್ದ ವೃದ್ದ ಮುಂಜಾನೆ ಹೊತ್ತಿಗೆ ನಾಪತ್ತೆ: 72 ವರ್ಷದ ಸಿದ್ದಪ್ಪ ಕಾಣೆ

ಯಲಹಂಕ : ರಾತ್ರಿ ಊಟ ಮಾಡಿ ಮನೆಯಲ್ಲಿ ವೃದ್ದ ವ್ಯಕ್ತಿ ಮುಂಜಾನೆ ಹೊತ್ತಿಗೆ ನಾಪತ್ತೆಯಾಗಿದ್ದು, ವೃದ್ಧನ ಪತ್ತೆಗಾಗಿ ಕುಟುಂಬಸ್ಥರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.

ಯಲಹಂಕ ತಾಲೂಕು ಶಾನುಭೋಗನಹಳ್ಳಿಯ 72 ವರ್ಷದ ಸಿದ್ದಪ್ಪ ಕಾಣೆಯಾಗಿದ್ದಾರೆ, ದಿನಾಂಕ 11-04-2023ರ ರಾತ್ರಿ ಸಿದ್ದಪ್ಪ ಊಟ ಮಾಡಿ ಮನೆಯ ಕೋಣೆಯೊಂದರಲ್ಲಿ ಮಲಗಿದ್ದರು, ಮುಂಜಾನೆ ಕೋಣೆಯಲ್ಲಿ ಇರಲಿಲ್ಲ ಸುತ್ತಮುತ್ತ ಹುಡುಕಾಡಿದಾಗ ಅವರ ಸುಳಿವು ಪತ್ತೆಯಾಗಿಲ್ಲ, ಸಂಬಂಧಿಕರ ಮನೆಗೂ ಹೋಗಿಲ್ಲ. ಸಿದ್ದಪ್ಪನವರ ಪತ್ತೆಗಾಗಿ ಕುಟುಂಬಸ್ಥರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಸಿದ್ದಪ್ಪನವರನ್ನ ಕಂಡಲ್ಲಿ ಅಥವಾ ಅವರ ಮಾಹಿತಿ ಇದ್ದಲ್ಲಿ  ತಮ್ಮನ್ನು ಸಂಪರ್ಕಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ

ರಾಮಲಿಂಗ : 7829047199

ಶಿವರಾಜ್: 9036405049

Ramesh Babu

Journalist

Recent Posts

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

2 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

7 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

17 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

19 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

21 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 day ago