ಕಾನೂನು ಬಾಹಿರವಾಗಿ ಜಮೀನು ಮಂಜೂರಾತಿ ಆಗಿರುವುದನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಮಾಡ ಬೇಕು, ಅರೇಹಳ್ಳಿ ಗುಡ್ಡದಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡ ಬೇಕು ಮತ್ತು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಯು.ಮುನಿರಾಜು ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನ ನಡೆಸಿದರು.
ಸರ್ಕಾರಿ ಜಾಗ ಮತ್ತು ಕೆರೆಯನ್ನ ಭೂಗಳ್ಳರಿಂದ ರಕ್ಷಣೆ ಮಾಡುವಂತೆ ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನ ಮಾಡಿದರು.
ಸರ್ಕಾರಿ ಜಾಗವನ್ನ ಅಧಿಕಾರಿಗಳು ಉಳಿಸದಿದ್ದಾರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…