ಕಾನೂನು ಬಾಹಿರವಾಗಿ ಜಮೀನು ಮಂಜೂರಾತಿ ಆಗಿರುವುದನ್ನ ವಜಾ ಮಾಡಬೇಕು, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಮಾಡ ಬೇಕು, ಅರೇಹಳ್ಳಿ ಗುಡ್ಡದಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡ ಬೇಕು ಮತ್ತು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಯು.ಮುನಿರಾಜು ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನ ನಡೆಸಿದರು.
ಸರ್ಕಾರಿ ಜಾಗ ಮತ್ತು ಕೆರೆಯನ್ನ ಭೂಗಳ್ಳರಿಂದ ರಕ್ಷಣೆ ಮಾಡುವಂತೆ ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನ ಮಾಡಿದರು.
ಸರ್ಕಾರಿ ಜಾಗವನ್ನ ಅಧಿಕಾರಿಗಳು ಉಳಿಸದಿದ್ದಾರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…