ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ ಸೇರಿ 7 ಗ್ರಾಮಗಳಲ್ಲಿನ ಅಂಗನವಾಡಿ ಮತ್ತು ಶಾಲಾಗಳಿಗೆ ಭೇಟಿ ನೀಡಿ ಇಂದು ಸ್ವಚ್ಛತೆ, ಶಾಲಾ ಆವರಣ, ಶಾಲಾ ಕೊಠಡಿ, ಮಕ್ಕಳಗೆ ನೀಡುವ ಆಹಾರ ಪದಾರ್ಥಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಲಾಯಿತು.
ಅಂಗನವಾಡಿ ಕೇಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬಾಗಿಲು, ಕೊಠಡಿಯನ್ನು ತಕ್ಷಣ ಸರಿ ಪಡಿಸುವಂತೆ ಸೂಚನೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಯಿತು.
ಕಳೆದ ಒಂದು ವರ್ಷದಿಂದ ಚರಂಡಿ ಸ್ವಚ್ಚತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪ ಹಿನ್ನೆಲೆ, ಗ್ರಾಮದಲ್ಲಿನ ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಪರಿಶೀಲನೆ ಮಾಡಲಾಯಿತು.
ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಪಿಡಿಒಗೆ ಸೂಚನೆ ನೀಡಲಾಯಿತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…