ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ ಸೇರಿ 7 ಗ್ರಾಮಗಳಲ್ಲಿನ ಅಂಗನವಾಡಿ ಮತ್ತು ಶಾಲಾಗಳಿಗೆ ಭೇಟಿ ನೀಡಿ ಇಂದು ಸ್ವಚ್ಛತೆ, ಶಾಲಾ ಆವರಣ, ಶಾಲಾ ಕೊಠಡಿ, ಮಕ್ಕಳಗೆ ನೀಡುವ ಆಹಾರ ಪದಾರ್ಥಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಲಾಯಿತು.
ಅಂಗನವಾಡಿ ಕೇಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬಾಗಿಲು, ಕೊಠಡಿಯನ್ನು ತಕ್ಷಣ ಸರಿ ಪಡಿಸುವಂತೆ ಸೂಚನೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಯಿತು.
ಕಳೆದ ಒಂದು ವರ್ಷದಿಂದ ಚರಂಡಿ ಸ್ವಚ್ಚತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪ ಹಿನ್ನೆಲೆ, ಗ್ರಾಮದಲ್ಲಿನ ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಪರಿಶೀಲನೆ ಮಾಡಲಾಯಿತು.
ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಪಿಡಿಒಗೆ ಸೂಚನೆ ನೀಡಲಾಯಿತು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…