ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ ಸೇರಿ 7 ಗ್ರಾಮಗಳಲ್ಲಿನ ಅಂಗನವಾಡಿ ಮತ್ತು ಶಾಲಾಗಳಿಗೆ ಭೇಟಿ ನೀಡಿ ಇಂದು ಸ್ವಚ್ಛತೆ, ಶಾಲಾ ಆವರಣ, ಶಾಲಾ ಕೊಠಡಿ, ಮಕ್ಕಳಗೆ ನೀಡುವ ಆಹಾರ ಪದಾರ್ಥಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಲಾಯಿತು.
ಅಂಗನವಾಡಿ ಕೇಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬಾಗಿಲು, ಕೊಠಡಿಯನ್ನು ತಕ್ಷಣ ಸರಿ ಪಡಿಸುವಂತೆ ಸೂಚನೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಯಿತು.
ಕಳೆದ ಒಂದು ವರ್ಷದಿಂದ ಚರಂಡಿ ಸ್ವಚ್ಚತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪ ಹಿನ್ನೆಲೆ, ಗ್ರಾಮದಲ್ಲಿನ ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಪರಿಶೀಲನೆ ಮಾಡಲಾಯಿತು.
ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಪಿಡಿಒಗೆ ಸೂಚನೆ ನೀಡಲಾಯಿತು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…