ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ ಸೇರಿ 7 ಗ್ರಾಮಗಳಲ್ಲಿನ ಅಂಗನವಾಡಿ ಮತ್ತು ಶಾಲಾಗಳಿಗೆ ಭೇಟಿ ನೀಡಿ ಇಂದು ಸ್ವಚ್ಛತೆ, ಶಾಲಾ ಆವರಣ, ಶಾಲಾ ಕೊಠಡಿ, ಮಕ್ಕಳಗೆ ನೀಡುವ ಆಹಾರ ಪದಾರ್ಥಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಲಾಯಿತು.
ಅಂಗನವಾಡಿ ಕೇಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬಾಗಿಲು, ಕೊಠಡಿಯನ್ನು ತಕ್ಷಣ ಸರಿ ಪಡಿಸುವಂತೆ ಸೂಚನೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಯಿತು.
ಕಳೆದ ಒಂದು ವರ್ಷದಿಂದ ಚರಂಡಿ ಸ್ವಚ್ಚತೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪ ಹಿನ್ನೆಲೆ, ಗ್ರಾಮದಲ್ಲಿನ ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಪರಿಶೀಲನೆ ಮಾಡಲಾಯಿತು.
ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಪಿಡಿಒಗೆ ಸೂಚನೆ ನೀಡಲಾಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…