ವಿರಾಜಪೇಟೆ ಪೆರಂಬಾಡಿ ಮಂಗೋಲಿಯ ಖಾಸಗಿ ರೆಸಾರ್ಟ್ ನ ಕಾಫಿ ತೋಟದಲ್ಲಿ ಸಂಜೆಗೆ ವೇಳೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಭಯ ಉಂಟುಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಕ್ಷಣವೇ ರೆಸಾರ್ಟ್ ನ ವ್ಯವಸ್ಥಾಪಕರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಹೆಬ್ಬಾವು ವನ್ನು ರಕ್ಷಣೆ ಮಾಡಲು ಆಟೋ ಸ್ನೇಕ್ ಸತೀಶ್ ರವರಿಗೆ ಕರೆ ಮಾಡಿದ ರೆಸಾರ್ಟ್ ನ ವ್ಯವಸ್ಥಾಪಕರು ಕರೆ ಮಾಡಿ ತಿಳಿಸಿದ ತಕ್ಷಣ ಕಾಫಿ ತೋಟದಲ್ಲಿ ಇದ್ದ 12 ಅಡಿ ಉದ್ದದ 20 ತೂಕದ ಗಂಡು ಹೆಬ್ಬಾವು ವನ್ನ ರಕ್ಷಣೆ ಮಾಡಿ ಮಾಕುಟ್ಟದ ಅರಣ್ಯಕ್ಕೆ ಬಿಟ್ಟಿದ್ದಾರೆ.
ಆಟೋ ಸ್ನೇಕ್ ಸತೀಶ್ ರವರು ನಗರದ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಜನಮೆಚ್ಚುಗೆ ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…