ವಿರಾಜಪೇಟೆ ಪೆರಂಬಾಡಿ ಮಂಗೋಲಿಯ ಖಾಸಗಿ ರೆಸಾರ್ಟ್ ನ ಕಾಫಿ ತೋಟದಲ್ಲಿ ಸಂಜೆಗೆ ವೇಳೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಭಯ ಉಂಟುಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಕ್ಷಣವೇ ರೆಸಾರ್ಟ್ ನ ವ್ಯವಸ್ಥಾಪಕರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಹೆಬ್ಬಾವು ವನ್ನು ರಕ್ಷಣೆ ಮಾಡಲು ಆಟೋ ಸ್ನೇಕ್ ಸತೀಶ್ ರವರಿಗೆ ಕರೆ ಮಾಡಿದ ರೆಸಾರ್ಟ್ ನ ವ್ಯವಸ್ಥಾಪಕರು ಕರೆ ಮಾಡಿ ತಿಳಿಸಿದ ತಕ್ಷಣ ಕಾಫಿ ತೋಟದಲ್ಲಿ ಇದ್ದ 12 ಅಡಿ ಉದ್ದದ 20 ತೂಕದ ಗಂಡು ಹೆಬ್ಬಾವು ವನ್ನ ರಕ್ಷಣೆ ಮಾಡಿ ಮಾಕುಟ್ಟದ ಅರಣ್ಯಕ್ಕೆ ಬಿಟ್ಟಿದ್ದಾರೆ.
ಆಟೋ ಸ್ನೇಕ್ ಸತೀಶ್ ರವರು ನಗರದ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಜನಮೆಚ್ಚುಗೆ ಪಡೆದಿದ್ದಾರೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…