ವಿರಾಜಪೇಟೆ ಪೆರಂಬಾಡಿ ಮಂಗೋಲಿಯ ಖಾಸಗಿ ರೆಸಾರ್ಟ್ ನ ಕಾಫಿ ತೋಟದಲ್ಲಿ ಸಂಜೆಗೆ ವೇಳೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಭಯ ಉಂಟುಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಕ್ಷಣವೇ ರೆಸಾರ್ಟ್ ನ ವ್ಯವಸ್ಥಾಪಕರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಹೆಬ್ಬಾವು ವನ್ನು ರಕ್ಷಣೆ ಮಾಡಲು ಆಟೋ ಸ್ನೇಕ್ ಸತೀಶ್ ರವರಿಗೆ ಕರೆ ಮಾಡಿದ ರೆಸಾರ್ಟ್ ನ ವ್ಯವಸ್ಥಾಪಕರು ಕರೆ ಮಾಡಿ ತಿಳಿಸಿದ ತಕ್ಷಣ ಕಾಫಿ ತೋಟದಲ್ಲಿ ಇದ್ದ 12 ಅಡಿ ಉದ್ದದ 20 ತೂಕದ ಗಂಡು ಹೆಬ್ಬಾವು ವನ್ನ ರಕ್ಷಣೆ ಮಾಡಿ ಮಾಕುಟ್ಟದ ಅರಣ್ಯಕ್ಕೆ ಬಿಟ್ಟಿದ್ದಾರೆ.
ಆಟೋ ಸ್ನೇಕ್ ಸತೀಶ್ ರವರು ನಗರದ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಜನಮೆಚ್ಚುಗೆ ಪಡೆದಿದ್ದಾರೆ.
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…