ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬಾಗಲೂರು ಕ್ರಾಸ್ ನಲ್ಲಿ ನಡೆದಿದೆ.
ಸುಮಾರು 50 ವರ್ಷದ ಕೃಷ್ಣ ಯಾದವ್ ಮೃತ ವ್ಯಕ್ತಿ. ಶವದ ಮೇಲೆ ಗಾಯದ ಗುರುತುಗಳು ಕಂಡುಬಂದಿರುವ ಕಾರಣ ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟಿರೋ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಿಯಲ್ಎಸ್ಟೇಟ್ ಉದ್ಯಮಿಯಾಗಿದ್ದ ಕೃಷ್ಣ ಯಾದವ್, ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು.
ಮನೆಯಿಂದ ಕೆಲಸಕ್ಕೆಂದು ಹೊರ ಹೊಗಿದ್ದ ವ್ಯಕ್ತಿ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸದ್ಯ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…