ಅತಿವೇಗದಿಂದ ಬಂದು ಕಾರು ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ದೊಡ್ಡಬಳ್ಳಾಪುರ ಮೂಲದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಆಂಧ್ರಪ್ರದೇಶದ ಬೆಂಗಳೂರು – ಚೆನ್ನೈ ನಡುವಿನ ಹೆದ್ದಾರಿ ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಮಂಡಲದ ತಗ್ಗುವಾರಿಪಲ್ಲಿ ಬಳಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಂಗರಾಜು, ಲಕ್ಷ್ಮೀ ಎನ್ನುವವರು ಸಾವನಪ್ಪಿದ್ದು, ಗಾಯಗೊಂಡಿರುವ ಖಾಸಗಿ ಶಾಲೆಯ ಮುಖ್ಯಸ್ಥ ಸೇರಿ ನಾಲ್ವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…