ಭಾರತ ತಂಡದ ಭರವಸೆಯ ಯುವ ಆಟಗಾರ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಪ್ರಯಾಣಿಸುತ್ತಿದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ರಿಕೆಟಿಗ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಾಖಂಡದಿಂದ ದೆಹಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹರಿದ್ವಾರದ ಬಳಿ ಕಾರು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ಕ್ರಿಕೆಟಿಗ ರಿಷಭ್ ಪಂತ್ ಅವರ ತಲೆ, ಬೆನ್ನು ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ದೆಹಲಿಯಲ್ಲಿ ವೈದ್ಯರು ತಿಳಿಸಿದ್ದಾರೆ.
ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣದಿಂದಾಗಿ ಕಾರು ಸಂಪೂರ್ಣವಾಗಿ ಭಸ್ಮವಾಗಿದೆ.
ಗಾಯಗೊಂಡಿರುವ ಯುವ ಆಟಗಾರ ರಿಷಭ್ ಪಂತ್ ಆದಷ್ಟು ಶೀಘ್ರ ಗುಣಮುಖರಾಗುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಿರಿಯ ಆಟಗಾರರು ಹಾಗೂ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…