ಕಾರು ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.
ಅಣ್ಣ ವೆಂಕಟೇಶನಿಂದ ಕೊಲೆಯಾಗಿರುವ ತಮ್ಮ ಜಗದೀಶ್
ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.
ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.
ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.
ಆರೋಪಿ ವೆಂಕಟೇಶ್ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…