ಕಾರು ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.
ಅಣ್ಣ ವೆಂಕಟೇಶನಿಂದ ಕೊಲೆಯಾಗಿರುವ ತಮ್ಮ ಜಗದೀಶ್
ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.
ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.
ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.
ಆರೋಪಿ ವೆಂಕಟೇಶ್ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…