ಕಾರು ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.
ಅಣ್ಣ ವೆಂಕಟೇಶನಿಂದ ಕೊಲೆಯಾಗಿರುವ ತಮ್ಮ ಜಗದೀಶ್
ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.
ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.
ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.
ಆರೋಪಿ ವೆಂಕಟೇಶ್ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…