ಲಕ್ಷದೀಪೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಭೋಗ ನಂದೀಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ಸ್ವಾಮಿಗೆ ವಿಶೇಷ ಅಲಂಕಾರ ಅಭಿಷೇಕ ಬಹಳ ಅದ್ಧೂರಿಯಾಗಿ ನಡೆದವು.
ದೇವಾಲಯವನ್ನು ಸ್ವಚ್ಛಗೊಳಿಸಿ ಹೂ, ತೋರಣಗಳಿಂದ ಹಾಗೂ ವಿದ್ಯುತ್ ದೀಪ ಅಲಂಕಾರಗಳಿಂದ ಸಿಂಗರಿಸಿ ಲಕ್ಷ ದೀಪೋತ್ಸವಕ್ಕೆ ಸಜ್ಜುಗೊಳಿಸಲಾಗಿತ್ತು.
ಇನ್ನು ಬೆಳಗ್ಗಿನಿಂದಲೇ ಮಹಿಳಾ ಭಕ್ತಾಧಿಗಳು ದೀಪ ಹಚ್ಚಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಾಜಿ ಸಂಸದ ವೀರಪ್ಪ ಮೊಯ್ಲಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇನ್ನು ದೇವಾಲಯದಲ್ಲಿ ಸುಗಮ ಸಂಗೀತ ಏರ್ಪಡಿಸಲಾಗಿತ್ತು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…