ಲಕ್ಷದೀಪೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಭೋಗ ನಂದೀಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ಸ್ವಾಮಿಗೆ ವಿಶೇಷ ಅಲಂಕಾರ ಅಭಿಷೇಕ ಬಹಳ ಅದ್ಧೂರಿಯಾಗಿ ನಡೆದವು.
ದೇವಾಲಯವನ್ನು ಸ್ವಚ್ಛಗೊಳಿಸಿ ಹೂ, ತೋರಣಗಳಿಂದ ಹಾಗೂ ವಿದ್ಯುತ್ ದೀಪ ಅಲಂಕಾರಗಳಿಂದ ಸಿಂಗರಿಸಿ ಲಕ್ಷ ದೀಪೋತ್ಸವಕ್ಕೆ ಸಜ್ಜುಗೊಳಿಸಲಾಗಿತ್ತು.
ಇನ್ನು ಬೆಳಗ್ಗಿನಿಂದಲೇ ಮಹಿಳಾ ಭಕ್ತಾಧಿಗಳು ದೀಪ ಹಚ್ಚಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಾಜಿ ಸಂಸದ ವೀರಪ್ಪ ಮೊಯ್ಲಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇನ್ನು ದೇವಾಲಯದಲ್ಲಿ ಸುಗಮ ಸಂಗೀತ ಏರ್ಪಡಿಸಲಾಗಿತ್ತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…