ಲಕ್ಷದೀಪೋತ್ಸವ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಭೋಗ ನಂದೀಶ್ವರ ದೇವಾಲಯದಲ್ಲಿ ಬೆಳಗಿನಿಂದಲೇ ಸ್ವಾಮಿಗೆ ವಿಶೇಷ ಅಲಂಕಾರ ಅಭಿಷೇಕ ಬಹಳ ಅದ್ಧೂರಿಯಾಗಿ ನಡೆದವು.
ದೇವಾಲಯವನ್ನು ಸ್ವಚ್ಛಗೊಳಿಸಿ ಹೂ, ತೋರಣಗಳಿಂದ ಹಾಗೂ ವಿದ್ಯುತ್ ದೀಪ ಅಲಂಕಾರಗಳಿಂದ ಸಿಂಗರಿಸಿ ಲಕ್ಷ ದೀಪೋತ್ಸವಕ್ಕೆ ಸಜ್ಜುಗೊಳಿಸಲಾಗಿತ್ತು.
ಇನ್ನು ಬೆಳಗ್ಗಿನಿಂದಲೇ ಮಹಿಳಾ ಭಕ್ತಾಧಿಗಳು ದೀಪ ಹಚ್ಚಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 3ಗಂಟೆ ಸಮಯದಲ್ಲಿ ಮಾಜಿ ಸಂಸದ ವೀರಪ್ಪ ಮೊಯ್ಲಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇನ್ನು ದೇವಾಲಯದಲ್ಲಿ ಸುಗಮ ಸಂಗೀತ ಏರ್ಪಡಿಸಲಾಗಿತ್ತು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…