ಕಾರ್ಯಕರ್ತರೇನು ಪ್ರಾಣಿಗಳಾ..? ಕಾರ್ಯಕರ್ತರಿಗೆ ಮಜ್ಜಿಗೆ ಪ್ಯಾಕೆಟ್ ಎಸೆದು ದರ್ಪ.! ಬಿಸಿಲಿನ ಬೇಗೆ ಬಾಯ್ತಣಿಸಿಕೊಳ್ಳಲು ಮಜ್ಜಿಗೆ ಪ್ಯಾಕೆಟ್ ಗೆ ಮುಗಿಬಿದ್ದ ಜನ. ಪ್ರಾಣಿಗಳಿಗೆ ಎಸೆದಂತೆ ಎಸೆದು ಅನಾಗರಿಕತೆ ಮೆರೆದ ಜೆಡಿಎಸ್…

ವಿಧಾನಸಭಾ ಚುನಾವಣೆ ಹಿನ್ನೆಲೆ, ಇಂದು ನಾಮಪತ್ರ ಸಲ್ಲಿಸುವುದಕ್ಕೆ ಕೊನೆ ದಿನವಾಗಿದೆ. ಈಗಾಗಲೇ ಟಿಕೆಟ್ ಪಡೆದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನಾ ಅಪಾರ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸುವುದರ ಮೂಲಕ ಶಕ್ತಿ ಪ್ರದರ್ಶನ ನಡೆಸಿ ಜೈಕಾರ ಹಾಕಿಸಿಕೊಂಡು ಕಾರ್ಯಕರ್ತರಿಗೆ ಹುಮ್ಮಸ್ಸು ನೀಡಿದ್ದಾರೆ.

ಇಂದು ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅಪಾರ ಕಾರ್ಯಕರ್ತರನ್ನು ಒಗ್ಗೂಡಿಸಿ, ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಬಿರು ಬಿಸಿಲಿನ ಬೇಗೆ ತಣಿಸಲು ಕಾರ್ಯಕರ್ತರಿಗೆ ವಿತರಿಸಲು
ತಂದಿದ್ದ ಮಜ್ಜಿಗೆ ಹಾಗೂ ನೀರಿನ ಪ್ಯಾಕೆಟ್ ಗಳನ್ನು ಪ್ರಾಣಿಗಳಿಗೆ ಎಸೆದಂತೆ ಕಾರ್ಯಕರ್ತರಿಗೆ ಎಸೆದು ಅಮಾನವೀಯಾಗಿ ಜೆಡಿಎಸ್ ಮುಖಂಡರು ನಡೆದುಕೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಕಾರ್ಯಕರ್ತರ ಮುಂದೆ ಮೊಸಳೆ ಕಣ್ಣೀರು ಸುರಿಸಿ, ಹಿಂದೆ ಕಾರ್ಯಕರ್ತರನ್ನು ಹೀನಾಯವಾಗಿ ನಡೆಸಿಕೊಂಡರಾ..? ಎಂಬ ಮಾತನ್ನು ಕಾರ್ಯಕರ್ತರು ಪಿಸುಗುಟ್ಟಿಕೊಂಡು ಬಂದ ದಾರಿಗೆ ಸುಂಕ ಇಲ್ಲದೇ ಸಪ್ಪೆಮೊರೆ ಹಾಕಿಕೊಂಡು ಮನೆಗಳಿಗೆ ಹೊರಟ ಕಾರ್ಯಕರ್ತರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago