ವಿಧಾನಸಭಾ ಚುನಾವಣೆ ಹಿನ್ನೆಲೆ, ಇಂದು ನಾಮಪತ್ರ ಸಲ್ಲಿಸುವುದಕ್ಕೆ ಕೊನೆ ದಿನವಾಗಿದೆ. ಈಗಾಗಲೇ ಟಿಕೆಟ್ ಪಡೆದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನಾ ಅಪಾರ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸುವುದರ ಮೂಲಕ ಶಕ್ತಿ ಪ್ರದರ್ಶನ ನಡೆಸಿ ಜೈಕಾರ ಹಾಕಿಸಿಕೊಂಡು ಕಾರ್ಯಕರ್ತರಿಗೆ ಹುಮ್ಮಸ್ಸು ನೀಡಿದ್ದಾರೆ.
ಇಂದು ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅಪಾರ ಕಾರ್ಯಕರ್ತರನ್ನು ಒಗ್ಗೂಡಿಸಿ, ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಬಿರು ಬಿಸಿಲಿನ ಬೇಗೆ ತಣಿಸಲು ಕಾರ್ಯಕರ್ತರಿಗೆ ವಿತರಿಸಲು
ತಂದಿದ್ದ ಮಜ್ಜಿಗೆ ಹಾಗೂ ನೀರಿನ ಪ್ಯಾಕೆಟ್ ಗಳನ್ನು ಪ್ರಾಣಿಗಳಿಗೆ ಎಸೆದಂತೆ ಕಾರ್ಯಕರ್ತರಿಗೆ ಎಸೆದು ಅಮಾನವೀಯಾಗಿ ಜೆಡಿಎಸ್ ಮುಖಂಡರು ನಡೆದುಕೊಂಡಿದ್ದಾರೆ.
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…