2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಗೆದ್ದಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳ ಪಟ್ಟಿ ಇಂತಿದೆ…
1) ಜಿ.ಶ್ರೀನಿವಾಸ್- ಅಧ್ಯಕ್ಷ
ಉಪಾಧ್ಯಕ್ಷರುಗಳು
1) ಎಸ್.ಬಿ.ರಫೀಯುಲ್ಲಾ
2) ಮುನಿವೀರಣ್ಣ
3) ಕೃಷ್ಣ ನಾಯಕ್
ಪ್ರಧಾನ ಕಾರ್ಯದರ್ಶಿ
1) ಅರ್.ರಮೇಶ್
ಕಾರ್ಯದರ್ಶಿಗಳು.
1) ಡಿ.ಎಸ್.ಸುರೇಶ್
2) ಅರ್.ಸತೀಶ್
3) ಎಂ.ಅರ್.ನಾಗರಾಜ್
ಖಜಾಂಚಿ
1) ಜೆ.ಮುನಿರಾಜು
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ
1) ವಿ.ಮಂಜುನಾಥ
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು
1) ಶ್ರೀನಿವಾಸ. ಕೆ. ಗಾಂದಿ.
2) ಜಗದೀಶ್. ವಿ.
3) ಜಯಲಕ್ಷ್ಮಿ.
4) ಸುನೀಲ್. ವಿ.
5) ಗೋಪಾಲ ಕೃಷ್ಣ.
6) ಗಂಗರಾಜ ಶಿರವಾರ
7) ಎನ್.ಸಿ.ಮುನಿವೆಂಕಟರಮಣಪ್ಪ
8) ವಿ.ಕೃಷ್ಣಮೂರ್ತಿ.
9) ಅಬ್ದುಲ್ ಮೊಯಿದ್ದೀನ್.
10) ಚಂದ್ರಪ್ಪ.
11) ಎಸ್.ರಾಜಗೋಪಾಲ್.
12) ಬಿ.ಎಂ.ಗೋಪಿನಾಥ್.
13) ಪ್ರಕಾಶ್.ಸಿ.
14) ಎಂ.ಅರ್.ಮಂಜುನಾಥ್ .
15) ರಂಗನಾಥ ಅರ್.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…