2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಗೆದ್ದಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳ ಪಟ್ಟಿ ಇಂತಿದೆ…
1) ಜಿ.ಶ್ರೀನಿವಾಸ್- ಅಧ್ಯಕ್ಷ
ಉಪಾಧ್ಯಕ್ಷರುಗಳು
1) ಎಸ್.ಬಿ.ರಫೀಯುಲ್ಲಾ
2) ಮುನಿವೀರಣ್ಣ
3) ಕೃಷ್ಣ ನಾಯಕ್
ಪ್ರಧಾನ ಕಾರ್ಯದರ್ಶಿ
1) ಅರ್.ರಮೇಶ್
ಕಾರ್ಯದರ್ಶಿಗಳು.
1) ಡಿ.ಎಸ್.ಸುರೇಶ್
2) ಅರ್.ಸತೀಶ್
3) ಎಂ.ಅರ್.ನಾಗರಾಜ್
ಖಜಾಂಚಿ
1) ಜೆ.ಮುನಿರಾಜು
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ
1) ವಿ.ಮಂಜುನಾಥ
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು
1) ಶ್ರೀನಿವಾಸ. ಕೆ. ಗಾಂದಿ.
2) ಜಗದೀಶ್. ವಿ.
3) ಜಯಲಕ್ಷ್ಮಿ.
4) ಸುನೀಲ್. ವಿ.
5) ಗೋಪಾಲ ಕೃಷ್ಣ.
6) ಗಂಗರಾಜ ಶಿರವಾರ
7) ಎನ್.ಸಿ.ಮುನಿವೆಂಕಟರಮಣಪ್ಪ
8) ವಿ.ಕೃಷ್ಣಮೂರ್ತಿ.
9) ಅಬ್ದುಲ್ ಮೊಯಿದ್ದೀನ್.
10) ಚಂದ್ರಪ್ಪ.
11) ಎಸ್.ರಾಜಗೋಪಾಲ್.
12) ಬಿ.ಎಂ.ಗೋಪಿನಾಥ್.
13) ಪ್ರಕಾಶ್.ಸಿ.
14) ಎಂ.ಅರ್.ಮಂಜುನಾಥ್ .
15) ರಂಗನಾಥ ಅರ್.
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…