2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಗೆದ್ದಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳ ಪಟ್ಟಿ ಇಂತಿದೆ…
1) ಜಿ.ಶ್ರೀನಿವಾಸ್- ಅಧ್ಯಕ್ಷ
ಉಪಾಧ್ಯಕ್ಷರುಗಳು
1) ಎಸ್.ಬಿ.ರಫೀಯುಲ್ಲಾ
2) ಮುನಿವೀರಣ್ಣ
3) ಕೃಷ್ಣ ನಾಯಕ್
ಪ್ರಧಾನ ಕಾರ್ಯದರ್ಶಿ
1) ಅರ್.ರಮೇಶ್
ಕಾರ್ಯದರ್ಶಿಗಳು.
1) ಡಿ.ಎಸ್.ಸುರೇಶ್
2) ಅರ್.ಸತೀಶ್
3) ಎಂ.ಅರ್.ನಾಗರಾಜ್
ಖಜಾಂಚಿ
1) ಜೆ.ಮುನಿರಾಜು
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ
1) ವಿ.ಮಂಜುನಾಥ
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು
1) ಶ್ರೀನಿವಾಸ. ಕೆ. ಗಾಂದಿ.
2) ಜಗದೀಶ್. ವಿ.
3) ಜಯಲಕ್ಷ್ಮಿ.
4) ಸುನೀಲ್. ವಿ.
5) ಗೋಪಾಲ ಕೃಷ್ಣ.
6) ಗಂಗರಾಜ ಶಿರವಾರ
7) ಎನ್.ಸಿ.ಮುನಿವೆಂಕಟರಮಣಪ್ಪ
8) ವಿ.ಕೃಷ್ಣಮೂರ್ತಿ.
9) ಅಬ್ದುಲ್ ಮೊಯಿದ್ದೀನ್.
10) ಚಂದ್ರಪ್ಪ.
11) ಎಸ್.ರಾಜಗೋಪಾಲ್.
12) ಬಿ.ಎಂ.ಗೋಪಿನಾಥ್.
13) ಪ್ರಕಾಶ್.ಸಿ.
14) ಎಂ.ಅರ್.ಮಂಜುನಾಥ್ .
15) ರಂಗನಾಥ ಅರ್.
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…