2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಗೆದ್ದಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳ ಪಟ್ಟಿ ಇಂತಿದೆ…
1) ಜಿ.ಶ್ರೀನಿವಾಸ್- ಅಧ್ಯಕ್ಷ
ಉಪಾಧ್ಯಕ್ಷರುಗಳು
1) ಎಸ್.ಬಿ.ರಫೀಯುಲ್ಲಾ
2) ಮುನಿವೀರಣ್ಣ
3) ಕೃಷ್ಣ ನಾಯಕ್
ಪ್ರಧಾನ ಕಾರ್ಯದರ್ಶಿ
1) ಅರ್.ರಮೇಶ್
ಕಾರ್ಯದರ್ಶಿಗಳು.
1) ಡಿ.ಎಸ್.ಸುರೇಶ್
2) ಅರ್.ಸತೀಶ್
3) ಎಂ.ಅರ್.ನಾಗರಾಜ್
ಖಜಾಂಚಿ
1) ಜೆ.ಮುನಿರಾಜು
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ
1) ವಿ.ಮಂಜುನಾಥ
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು
1) ಶ್ರೀನಿವಾಸ. ಕೆ. ಗಾಂದಿ.
2) ಜಗದೀಶ್. ವಿ.
3) ಜಯಲಕ್ಷ್ಮಿ.
4) ಸುನೀಲ್. ವಿ.
5) ಗೋಪಾಲ ಕೃಷ್ಣ.
6) ಗಂಗರಾಜ ಶಿರವಾರ
7) ಎನ್.ಸಿ.ಮುನಿವೆಂಕಟರಮಣಪ್ಪ
8) ವಿ.ಕೃಷ್ಣಮೂರ್ತಿ.
9) ಅಬ್ದುಲ್ ಮೊಯಿದ್ದೀನ್.
10) ಚಂದ್ರಪ್ಪ.
11) ಎಸ್.ರಾಜಗೋಪಾಲ್.
12) ಬಿ.ಎಂ.ಗೋಪಿನಾಥ್.
13) ಪ್ರಕಾಶ್.ಸಿ.
14) ಎಂ.ಅರ್.ಮಂಜುನಾಥ್ .
15) ರಂಗನಾಥ ಅರ್.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…