ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೈ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಮೂವರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಬ್ಬರನ್ಬೊಬ್ಬರು ರಕ್ಷಿಸಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.
ಗಂಡ ಮರಿಯಪ್ಪ(65), ಹೆಂಡತಿ ಮುನಿಯಮ್ಮ(60), ಮಗಳು ಭಾರತಿ (40) ಮೃತ ದುರ್ದೈವಿಗಳು.
ಕರಿಬೀರನಹೊಸಹಳ್ಳಿ ಸಮೀಪ ದೇವರ ಉತ್ಸವ ನಡೆಯುತ್ತಿತ್ತು, ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಕೈತೊಳೆಯಲು ಹೋಗಿ ದುರಂತ ಸಂಭವಿಸಿದೆ.
ಮೃತರ ಶವಗಳನ್ನು ಸ್ಥಳೀಯರು ಹೊರಕ್ಕೆ ತೆಗೆದರು. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…