ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ನಡುರಸ್ತೆಯಲ್ಲಿ ವಿದ್ಯಾರ್ಥಿಗೆ ಲಾಂಗು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನ ಬಂಧನ ಮಾಡಿರೋ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು.
ಕೆಎಲ್ ಇ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಎಂಬ ವಿದ್ಯಾರ್ಥಿ ಮೇಲೆ ಇದೆ ತಿಂಗಳ 5ನೇ ತಾರೀಖು ಕಾಲೇಜಿನಲ್ಲಿ ಹವಾ ಕ್ರಿಯೇಟ್ ಮಾಡಲು ಜೂನಿಯರ್ ವಿದ್ಯಾರ್ಥಿ ಮೇಲೆ ಲಾಂಗ್ ನಿಂದ ಹಲ್ಲೆ ನಡೆಸಿದ್ದ ಸೀನಿಯರ್ಸ್ ವಿದ್ಯಾರ್ಥಿಗಳು.
ಕೆಎಲ್ ಇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಹಸಗೌಡ, ಚಂದನ್, ಜೀವನ್ ಭಾಗಿಯಾಗಿದ್ದು, ಹೊರಗಿನವರಾದ ಅಭಿಷೇಕ್, ಗೌತಮ್, ರವಿಕುಮಾರ್ ಜೊತೆ ಸೇರಿ ದರ್ಶನ್ ಮೇಲೆ ಹಲ್ಲೆ ಮಾಡಲಾಗಿತ್ತು.
ಹಲ್ಲೆಗೊಳಗಾದ ವಿದ್ಯಾರ್ಥಿ ದರ್ಶನ್ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದ. ಸದ್ಯ ಸಿಸಿಟಿವಿ ಆಧರಿಸಿ ಏಳು ಜನ ಆರೋಪಿಗಳನ್ನ ಬಂಧಿಸಿರುವ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…