ಕಾರವಾರ-ಗೋವಾ ಸಂಪರ್ಕ ಮಾಡುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಾಣ ಮಾಡಲಾಗಿದ್ದ ಸೇತುವೆ ತಡ ರಾತ್ರಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಲಾರಿಯೊಂದು ಚಾಲಕನ ಸಮೇತ ನದಿಗೆ ಬಿದ್ದಿದೆ ಎನ್ನಲಾಗಿದೆ.
ಕೋಡಿಭಾಗ್ ಬಳಿ ಇರುವ ಈ ಸೇತುವೆ ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…