ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ ಕಾಳಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬಿರಿಯಂಪಾಲಿ ಗ್ರಾಮದ ಅಕೋಡಾ ಗ್ರಾಮದ ಬಳಿ ಹರಿಯುವ ಕಾಳಿ ನದಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದಿಂದ ಪ್ರವಾಸಕ್ಕೆಂದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನೊಬ್ಬರು ರಕ್ಷಣೆ ಮಾಡುವುದಕ್ಕೆಂದು ತೆರಳಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಪೊಲೀಸರು ಮೃತ ದೇಹಗಳನ್ನು ನೀರಿನಿಂದ ಹೊರಗೆ ತೆಗೆದಿದ್ದಾರೆ.
ಮೃತರನ್ನು ನಜೀರ್ ಅಹ್ಮದ್ (40), ರೇಷ್ಮಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಲ್ಛೀಯಾ ಅಹ್ಮದ್ (10), ಆಬೀದ್ ಅಹ್ಮದ್ (12) ಹಾಗೂ ಮೋಹಿನ್ ಅಹ್ಮದ್ (6) ಎಂದು ಗುರುತಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…