ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ….

ಮಂಜುನಾಥ್ ಎಚ್ ಆರ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬಾಶೆಟ್ಟಿಹಳ್ಳಿಯ ಕಾರ್ಖಾನೆಯೊಂದರಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡಿಕೊಂಡಿದ್ದ ಈತ, ನಿನ್ನೆ ಕಾಳು ಮಾತ್ರೆ ಸೇವನೆ ಮಾಡಿಕೊಂಡು ವಾಂತಿ ಮಾಡುತ್ತಿದ್ದು, ಇದನ್ನು ಗಮನಿಸಿದ ಸಂಬಂಧಿಕರು, ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸುಮಾರು 2 ಗಂಟೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ…..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

3 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

6 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

6 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

12 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

13 hours ago