ತಮಿಳುನಾಡಿಗೆ ದಿನನಿತ್ಯ 5ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ ಬಣದ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದ ಬಳಿ ಇಂದು ಸಾಂಕೇತಿಕವಾಗಿ ಕಾವೇರಿ ನಿರ್ವಾಹಣಾ ಪ್ರಾಧಿಕಾರ ಪ್ರತಿಕೃತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವೈಫಲ್ಯದಿಂದ ನಮ್ಮ ರಾಜ್ಯಕ್ಕೆ ಗೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಕಾವೇರಿ ನಿರ್ವಾಣ ಪ್ರಾಧಿಕಾರ, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.
ಈ ವೇಳೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಸೇರಿದಂತೆ ತಾಲೂಕು ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…