ತಮಿಳುನಾಡಿಗೆ ದಿನನಿತ್ಯ 5ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ ಬಣದ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದ ಬಳಿ ಇಂದು ಸಾಂಕೇತಿಕವಾಗಿ ಕಾವೇರಿ ನಿರ್ವಾಹಣಾ ಪ್ರಾಧಿಕಾರ ಪ್ರತಿಕೃತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವೈಫಲ್ಯದಿಂದ ನಮ್ಮ ರಾಜ್ಯಕ್ಕೆ ಗೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಕಾವೇರಿ ನಿರ್ವಾಣ ಪ್ರಾಧಿಕಾರ, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.
ಈ ವೇಳೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಸೇರಿದಂತೆ ತಾಲೂಕು ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…