ತಮಿಳುನಾಡಿಗೆ ದಿನನಿತ್ಯ 5ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ ಬಣದ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದ ಬಳಿ ಇಂದು ಸಾಂಕೇತಿಕವಾಗಿ ಕಾವೇರಿ ನಿರ್ವಾಹಣಾ ಪ್ರಾಧಿಕಾರ ಪ್ರತಿಕೃತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವೈಫಲ್ಯದಿಂದ ನಮ್ಮ ರಾಜ್ಯಕ್ಕೆ ಗೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಕಾವೇರಿ ನಿರ್ವಾಣ ಪ್ರಾಧಿಕಾರ, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.
ಈ ವೇಳೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಸೇರಿದಂತೆ ತಾಲೂಕು ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…