ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು

ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು.

ನಗರದಾದ್ಯಂತ ಮೆಡಿಕಲ್, ನಂದಿನಿ ಪಾರ್ಲರ್ ಹೊರತುಪಡಿಸಿ ಎಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಜನರಿಲ್ಲದೆ ಬಣಗುಡುತ್ತಿರುವ ಎಪಿಎಎಂಸಿ, ಕೆಆರ್ ಮಾರುಕಟ್ಟೆ, ಬಸ್ ನಿಲ್ದಾಣ, ಡಿ.ಕ್ರಾಸ್, ಅಂಬೇಡ್ಕರ್ ಸರ್ಕಲ್, ಜಿ.ರಾಮೇಗೌಡ ಸರ್ಕಲ್, ತಾಲ್ಲೂಕು ಆಫೀಸ್ ಸರ್ಕಲ್ ಸೇರಿದಂತೆ ನಗರ ಸಂಪೂರ್ಣ ಸ್ತಬ್ಧವಾಗಿದೆ.

ಚಿತ್ರಮಂದಿರಗಳಿಂದಳಿಂದಲೂ ಬಂದ್ ಗೆ ಬೆಂಬಲ, ಸೌಂದರ್ಯಮಹಲ್, ವೈಭವ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ.

ಉಪನೋಂದಾಣಾಧಿಕಾರಿಗಳ ಕಚೇರಿ ಹೊರತುಪಡಿಸಿ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಸಹ ಬಂದ್ ಆಗಿವೆ.

ಶಾಲಾ-ಕಾಲೇಜುಗಳ ರಜೆ ಘೋಷಣೆ ಹಿನ್ನೆಲೆ, ಮೈದಾನದತ್ತ ಹೆಜ್ಜೆಹಾಕಿರುವ ವಿದ್ಯಾರ್ಥಿಗಳು.

Ramesh Babu

Journalist

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 hour ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

17 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

18 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

24 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago