ದೊಡ್ಡಬಳ್ಳಾಪುರ (ನ.25) : ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೊನೆ ಕಾರ್ತಿಕ ಸೋಮವಾರ ಪ್ರಯುಕ್ತ ಭಕ್ತಾದಿಗಳಿಂದ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು. ಮುಂಜಾನೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಲಕ್ಷದೀಪೋತ್ಸವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತೆರೆಕಂಡಿತು.
ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಹಿಂದೂಗಳಿಗೆ ಕಾರ್ತಿಕಮಾಸ ಶ್ರೇಷ್ಠ ಮಾಸ ಅದರಲ್ಲೂ ಕಾರ್ತಿಕ ಸೋಮವಾರ ಗಳಿಗೆ ವಿಶೇಷ ಮಹತ್ವವಿದೆ. ಆದ್ದರಿಂದ ಕಾರ್ತಿಕ ಸೋಮವಾರದಿಂದ ಬೆಳಗ್ಗಿನಿಂದ ಉಪವಾಸವಿದ್ದು ಸಂಜೆ ಶಿವ ದರ್ಶನ ಪಡೆದು ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳುವುದು ಮೂಲಕ ಸುತ್ತಮುತ್ತಲಿನ ಗ್ರಾಮಸ್ಥರು ಸಂಪನ್ನಗೊಂಡರು.
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…