ದೊಡ್ಡಬಳ್ಳಾಪುರ (ನ.25) : ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕೊನೆ ಕಾರ್ತಿಕ ಸೋಮವಾರ ಪ್ರಯುಕ್ತ ಭಕ್ತಾದಿಗಳಿಂದ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು. ಮುಂಜಾನೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಲಕ್ಷದೀಪೋತ್ಸವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ತೆರೆಕಂಡಿತು.
ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಹಿಂದೂಗಳಿಗೆ ಕಾರ್ತಿಕಮಾಸ ಶ್ರೇಷ್ಠ ಮಾಸ ಅದರಲ್ಲೂ ಕಾರ್ತಿಕ ಸೋಮವಾರ ಗಳಿಗೆ ವಿಶೇಷ ಮಹತ್ವವಿದೆ. ಆದ್ದರಿಂದ ಕಾರ್ತಿಕ ಸೋಮವಾರದಿಂದ ಬೆಳಗ್ಗಿನಿಂದ ಉಪವಾಸವಿದ್ದು ಸಂಜೆ ಶಿವ ದರ್ಶನ ಪಡೆದು ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳುವುದು ಮೂಲಕ ಸುತ್ತಮುತ್ತಲಿನ ಗ್ರಾಮಸ್ಥರು ಸಂಪನ್ನಗೊಂಡರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…