ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…